ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್ ಸೇವೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ.
ಭಾರತೀಯ ಆಡಳಿತ ಸೇವೆಗೆ ಸೇರಲು ಇತರ ಹಿಂದುಳಿದ ವರ್ಗಗಳ ಮತ್ತು ಅಂಗವಿಕಲ ಕೋಟಾದಡಿ ನಕಲಿ ದಾಖಲೆಗಳನ್ನ ನೀಡಿ ವಂಚಿಸಿರುವ ಆರೋಪ ಪೂಜಾ ಅವರ ಮೇಲಿದೆ. ಆದರೆ, ಈ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.
ಐಎಎಸ್ ನಿಯಮಗಳು,1954ರ ನಿಯಮ 12ರ ಅಡಿಯಲ್ಲಿ ಪೂಜಾ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಆದೇಶಿಸಿದೆ.
ಪೂಜಾ ಅವರು ಮಹಾರಾಷ್ಟ್ರ ಕೇಡರ್ನಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…