ನವದೆಹಲಿ: ‘ಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕನ್ನಡ, ಹಿಂದಿ, ಇಂಗ್ಲಿಷ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಿನಿಮಾ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…