ನವದೆಹಲಿ: ‘ಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕನ್ನಡ, ಹಿಂದಿ, ಇಂಗ್ಲಿಷ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಿನಿಮಾ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…