ತಿರುಮಲ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು 50 ಕೆಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ.
ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಹಾಗೂ ದೇವಾಲಯದ ಅಧಿಕಾರಿಗಳು ರಂಗನಾಯಕುಲ ಮಂಟಪದಲ್ಲಿ ಬೆಳ್ಳಿ ದೀಪಗಳನ್ನು ಪ್ರಮೋದಾದೇವಿ ಒಡೆಯರ್ ಅವರಿಂದ ಸ್ವೀಕರಿಸಿದರು.
ಪ್ರತಿ ಬೆಳ್ಳಿ ದೀಪ ಸುಮಾರು 50 ಕೆಜಿ ತೂಕವಿದ್ದು, ಎರಡೂ ದೀಪಗಳು ಸೇರಿ ಒಂದು ಕ್ವಿಂಟಾಲ್ ತೂಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 300 ವರ್ಷಗಳ ಹಿಂದೆ ಅಂದಿನ ಮೈಸೂರು ಮಹಾರಾಜರು ಬೃಹತ್ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದರು. ಅವುಗಳನ್ನು ಗರ್ಭಗುಡಿಯಲ್ಲಿ ಬೆಳಗಿಸಲಾಗುತ್ತದೆ. ಮೂರು ಶತಮಾನಗಳ ನಂತರ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮತ್ತೊಮ್ಮೆ ತಿರುಪತಿ ತಿಮ್ಮಪ್ಪನಿಗೆ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…