iran
ಜೆರುಸೇಲಂ: ಇರಾನ್ ವಿರುದ್ಧ ಇಸ್ರೇಲ್ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ ಮಾಡಲಾಗಿದೆ.
ಇರಾನ್ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ದಾಳಿ ನಡೆಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್ನ ಸೇನಾಪಡೆಗಳ ಮುಖ್ಯಸ್ಥರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಇರಾನ್ ಪರಮಾಣು ಯೋಜನೆಯ ಐವರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
ಇದನ್ನೂ ಓದಿ:- ಮಂಗಳೂರು: ಸ್ಪೆಷಲ್ ಆಕ್ಷನ್ ಫೋರ್ಸ್ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ
ಸಾವು-ನೋವುಗಳ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದ್ದು, ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…