ದೇಶ- ವಿದೇಶ

ರಫೇಲ್‌ ಫೈಟರ್‌ ಜೆಟ್‌ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು.

ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್‌ ಜೆಟ್‌ ಅಂಬಾಲ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದಂತೆ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ನೇರ ಪ್ರಸಾರವನ್ನು ಹಂಚಿಕೊಂಡಿತು.

ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ಸಂದೇಶದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು. ಅವರನ್ನು ರಕ್ಷಣಾ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಪ್ರೋತ್ಸಾಹಿಸುವುದು ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಎಕ್ಸ್‌ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನ ವ್ಯಾಖ್ಯಾನದಲ್ಲಿ ತಿಳಿಸಿದೆ. ಈ ವೇಳೆ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್‌ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

34 mins ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

7 hours ago