ಕೇರಳ: ರಾಜ್ಯದ ಪ್ರಸಿದ್ಧ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇವಾಲಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಮೂಲಕ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಿದ ದೇಶದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬೆಳಿಗ್ಗೆಯೇ ಪಂಪಾ ತಲುಪಿದ ಅವರು, ಪಂಪಾ ನದಿಯಲ್ಲಿ ಕಾಲು ತೊಳೆದು ಅಲ್ಲಿಯೇ ಸಮೀಪ ಇರುವ ಗಣಪತಿ ದೇವಾಲಯ ಸಹಿತ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದರು.
ಇರುಮುಡಿ ಹೊತ್ತು ದೇವಾಲಯದ ಸಮೀಪ ಈಡುಗಾಯಿ ಒಡೆದರು.
ಬಳಿಕ ಸನ್ನಿಧಾನದ 18 ಮೆಟ್ಟಿಲುಗಳನ್ನು ಏರಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…