drupadi murmu
ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ ಕಾಯ್ದೆಗೆ ತಿದ್ದುಪಡಿ ತರುವ 2026ರ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ಮಾರ್ಚ್ 24ರಂದು ಲೋಕಸಭೆಯಲ್ಲಿ ಮಾರ್ಚ್ 25ರಂದು ರಾಜ್ಯಸಭೆಯಲ್ಲಿ ಅಂಗೀಕೃತವಾದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
2019 ಕಾಯ್ದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ವ್ಯಾಖ್ಯಾನ ಅಸ್ಪಷ್ಟವಾಗಿದ್ದು, ನಿಜವಾದ ಸಂತ್ರಸ್ತರನ್ನು ಗುರುತಿಸಿ ಅವರಿಗೆ ಪ್ರಯೋಜನಗಳನ್ನು ನೀಡುವುದು ಕಷ್ಟವಾಗುತ್ತಿತ್ತು. ಹುಟ್ಟಿನಿಂದ ಅನೇಕ ಕಾರಣಗಳಿಂದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಹಕ್ಕುಗಳನ್ನು ರಕ್ಷಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.
ಲೆಸ್ಬಿಯನ್ನರು ಮತ್ತು ಸಲಿಂಗಿಗಳನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯನ್ನು ವಿರೋಧ ಪಕ್ಷಗಳ ಸಂಸದರು ಟೀಕಿಸಿದ್ದರು.
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…