ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು.
ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರವನ್ನು ಟೀಕಿಸಿದರು.
ಗುರುವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ನಡೆದ ಸುದೀರ್ಘ ಚರ್ಚೆಯ ಬಳಿಕ 41 ನಿಮಿಷಗಳ ಕಾಲ ಮಣಿಪುರದ ಬಗ್ಗೆ ಚರ್ಚೆ ನಡೆಯಿತು. ಆದರೆ ಮಧ್ಯರಾತ್ರಿ 2 ಗಂಟೆಗೆ ಚರ್ಚೆ ಕೈಗೆತ್ತಿಕೊಂಡ ಬಗ್ಗೆ ಪ್ರತಿಪಕ್ಷಗಳ ವಿರೋಧ ವ್ಯಕ್ತಪಡಿಸಿದರು. ಆದರೆ, ಸ್ವೀಕರ್ ಸೂಚನೆ ಮೇರೆಗೆ ಚರ್ಚೆ ನಡೆಯಿತು.
ಮಣಿಪುರದಲ್ಲಿ ಶಾಂತಿ ನೆಲೆಯಾಗಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಮುಂದಾಗಿ ಚುನಾವಣೆ ನಡೆಸಿ ಜನರಿಂದ ಆಯ್ಕೆಯಾದ ಸರ್ಕಾರ ರಚನೆಯಾಗಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದವು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…