ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು.
ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರವನ್ನು ಟೀಕಿಸಿದರು.
ಗುರುವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ನಡೆದ ಸುದೀರ್ಘ ಚರ್ಚೆಯ ಬಳಿಕ 41 ನಿಮಿಷಗಳ ಕಾಲ ಮಣಿಪುರದ ಬಗ್ಗೆ ಚರ್ಚೆ ನಡೆಯಿತು. ಆದರೆ ಮಧ್ಯರಾತ್ರಿ 2 ಗಂಟೆಗೆ ಚರ್ಚೆ ಕೈಗೆತ್ತಿಕೊಂಡ ಬಗ್ಗೆ ಪ್ರತಿಪಕ್ಷಗಳ ವಿರೋಧ ವ್ಯಕ್ತಪಡಿಸಿದರು. ಆದರೆ, ಸ್ವೀಕರ್ ಸೂಚನೆ ಮೇರೆಗೆ ಚರ್ಚೆ ನಡೆಯಿತು.
ಮಣಿಪುರದಲ್ಲಿ ಶಾಂತಿ ನೆಲೆಯಾಗಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಮುಂದಾಗಿ ಚುನಾವಣೆ ನಡೆಸಿ ಜನರಿಂದ ಆಯ್ಕೆಯಾದ ಸರ್ಕಾರ ರಚನೆಯಾಗಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದವು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…