ದೇಶ- ವಿದೇಶ

ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು.

ದೇವಸ್ಥಾನದ ಶಿಖರ್‌ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ. ಬೆಳಿಗ್ಗೆ 11.35ರಿಂದ ಮಧ್ಯಾಹ್ನ 12.35ರ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, ದೇವಿ ಅಹಲ್ಯ, ನಿಷಾದರಾಜ್‌ ಗುಹಾ ಮತ್ತು ಮಾತಾ ಶಬರಿಗೆ ಸಂಬಂಧಿಸಿದ ದೇವಾಲಯಗಳನ್ನು ಒಳಗೊಂಡಿರುವ ಸಪ್ತಮಂದಿರಕ್ಕೆ ಭೇಟಿ ನೀಡಿದರು. ಬಳಿಕ ಶೇಷಾವ್ತರ ಮಂದಿರ ಹಾಗೂ ಮಾತಾ ಅನ್ನಪೂರ್ಣ ಮಂದಿರಕ್ಕೆ ತೆರಳಿ ದರ್ಶನ ಪಡೆದರು.

ಇನ್ನು ಧ್ವಜವನ್ನು ಸಾಂಪ್ರದಾಯಿಕ ಉತ್ತರ ಭಾರತೀಯ ನಾಗರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾದ ಶಿಖರದ ಮೇಲೆ ಜೋಡಿಸಲಾಗಿದ್ದು, ದೇವಾಲಯದ ಸಂಕೀರ್ಣವನ್ನು ಸುತ್ತುವರೆದಿರುವ 800 ಮೀಟರ್‌ ಎತ್ತರದ ಪಾರ್ಕೋಟಾವನ್ನು ದಕ್ಷಿಣ ಭಾರತೀಯ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಾಸ್ತುಶಿಲ್ಪದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

3 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago