ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ.
ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ(ಆರ್ಆರ್ಟಿಎಸ್) ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ 12 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಇನ್ನೂ ಉದ್ಘಾಟನೆ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಾಹಿಬಾಬಾದ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಸುಮಾರು13 ಕಿ.ಮೀ. ದೂರ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ತಮ್ಮ ಪ್ರಯಾಣದ ವೇಳೆ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ನ್ಯೂ ಅಶೋಕ ನಗರ ಹಾಗೂ ಮೀರತ್ ಸೌತ್ ನಡುವೆ 11 ನಿಲ್ದಾಣಗಳಿವೆ. ಪ್ರಯಾಣಿಕರ ಓಡಾಟಕ್ಕೆ ಇಂದು ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. ರೈಲುಗಳು ಪ್ರತಿ 15 ನಿಮಿಷಗಳಿಗೊಮ್ಮೆ ಲಭ್ಯವಿರುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…