ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್ನಿಂದ ದೆಹಲಿಯ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ.
ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ(ಆರ್ಆರ್ಟಿಎಸ್) ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ 12 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.
ಇನ್ನೂ ಉದ್ಘಾಟನೆ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಾಹಿಬಾಬಾದ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಸುಮಾರು13 ಕಿ.ಮೀ. ದೂರ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ತಮ್ಮ ಪ್ರಯಾಣದ ವೇಳೆ ಮಕ್ಕಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ನ್ಯೂ ಅಶೋಕ ನಗರ ಹಾಗೂ ಮೀರತ್ ಸೌತ್ ನಡುವೆ 11 ನಿಲ್ದಾಣಗಳಿವೆ. ಪ್ರಯಾಣಿಕರ ಓಡಾಟಕ್ಕೆ ಇಂದು ಸಂಜೆ 5 ಗಂಟೆಗೆ ಪ್ರಾರಂಭವಾಗಲಿದೆ. ರೈಲುಗಳು ಪ್ರತಿ 15 ನಿಮಿಷಗಳಿಗೊಮ್ಮೆ ಲಭ್ಯವಿರುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…