ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶ್ರೀ ರಾಮನವಮಿ ಹಬ್ಬವಾಗಿರುವ ಇಂದಿನ ದಿನವೇ ಸ್ವಲ್ಪ ಸಮಯದ ಹಿಂದೆ ಶ್ರೀಲಂಕಾದಿಂದ ಹಿಂತಿರುಗುವಾಗ, ರಾಮಸೇತು ದರ್ಶನ ಪಡೆಯುವ ನನಗೆ ಪುಣ್ಯ ದೊರೆತಿದೆ ಎಂದಿದ್ದಾರೆ.
ಕಾಕತಾಳೀಯ ಎಂಬಂತೆ ರಾಮನವಮಿಯಂದು ಅಯೋಧ್ಯೆಯಲ್ಲಿ ಸೂರ್ಯ ತಿಲಕ ನಡೆಯುತ್ತಿದ್ದ ಸಮಯದಲ್ಲಿ ನನಗೆ ರಾಮಸೇತು ದರ್ಶನ ಭಾಗ್ಯ ಸಿಕ್ಕಿತು. ಪ್ರಭು ಶ್ರೀರಾಮ ನಮ್ಮೆಲ್ಲರಿಗೂ ಒಗ್ಗೂಡಿಸುವ ಶಕ್ತಿ. ಅವನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಹೇಳಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…