ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶ್ರೀ ರಾಮನವಮಿ ಹಬ್ಬವಾಗಿರುವ ಇಂದಿನ ದಿನವೇ ಸ್ವಲ್ಪ ಸಮಯದ ಹಿಂದೆ ಶ್ರೀಲಂಕಾದಿಂದ ಹಿಂತಿರುಗುವಾಗ, ರಾಮಸೇತು ದರ್ಶನ ಪಡೆಯುವ ನನಗೆ ಪುಣ್ಯ ದೊರೆತಿದೆ ಎಂದಿದ್ದಾರೆ.
ಕಾಕತಾಳೀಯ ಎಂಬಂತೆ ರಾಮನವಮಿಯಂದು ಅಯೋಧ್ಯೆಯಲ್ಲಿ ಸೂರ್ಯ ತಿಲಕ ನಡೆಯುತ್ತಿದ್ದ ಸಮಯದಲ್ಲಿ ನನಗೆ ರಾಮಸೇತು ದರ್ಶನ ಭಾಗ್ಯ ಸಿಕ್ಕಿತು. ಪ್ರಭು ಶ್ರೀರಾಮ ನಮ್ಮೆಲ್ಲರಿಗೂ ಒಗ್ಗೂಡಿಸುವ ಶಕ್ತಿ. ಅವನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಹೇಳಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…