ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶ್ರೀ ರಾಮನವಮಿ ಹಬ್ಬವಾಗಿರುವ ಇಂದಿನ ದಿನವೇ ಸ್ವಲ್ಪ ಸಮಯದ ಹಿಂದೆ ಶ್ರೀಲಂಕಾದಿಂದ ಹಿಂತಿರುಗುವಾಗ, ರಾಮಸೇತು ದರ್ಶನ ಪಡೆಯುವ ನನಗೆ ಪುಣ್ಯ ದೊರೆತಿದೆ ಎಂದಿದ್ದಾರೆ.
ಕಾಕತಾಳೀಯ ಎಂಬಂತೆ ರಾಮನವಮಿಯಂದು ಅಯೋಧ್ಯೆಯಲ್ಲಿ ಸೂರ್ಯ ತಿಲಕ ನಡೆಯುತ್ತಿದ್ದ ಸಮಯದಲ್ಲಿ ನನಗೆ ರಾಮಸೇತು ದರ್ಶನ ಭಾಗ್ಯ ಸಿಕ್ಕಿತು. ಪ್ರಭು ಶ್ರೀರಾಮ ನಮ್ಮೆಲ್ಲರಿಗೂ ಒಗ್ಗೂಡಿಸುವ ಶಕ್ತಿ. ಅವನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…