ದೇಶ- ವಿದೇಶ

ಬಾಲಿವುಡ್‌ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ವ್ಯಕ್ತಿತ್ವ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರವೂ ಎಲ್ಲರನ್ನು ಮೋಡಿ ಮಾಡಿದೆ. ಅವರು ಓರ್ವ ಅದ್ಭುತ ನಟ. ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ ರೀತಿ ಹಲವು ಜನರನ್ನು ಆಕರ್ಷಿಸಿತು. ಧರ್ಮೇಂದ್ರ ಜಿ ಅವರ ಸರಳತೆ, ನಮ್ರತೆಗೆ ಸಮಾನವಾಗಿ ಮೆಚ್ಚುಗೆ ಪಡೆದರು. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದು ಪ್ರಧಾನಿ ರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

1 hour ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

2 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

2 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

3 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

7 hours ago