ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ ತೀವ್ರ ಒತ್ತಡದಲ್ಲಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ವ್ಯಾಪಾರ ಒಪ್ಪಂದಕ್ಕೆ ನಿನ್ನೆ ಸಂಜೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಸಾವಿರಾರು ಕೋಟಿ ರೂ ವೆಚ್ಚ ಮಾಡಿ ನಿರ್ಮಿಸಲಾದ ಮೋದಿಯವರ ಬಿಂಬದ ಗುಳ್ಳೆ ಶೀಘ್ರದಲ್ಲೇ ಒಡೆಯಲಿದೆ ಎಂದು ಭವಿಷ್ಯ ನುಡಿದರು.
ಈ ವ್ಯಾಪಾರ ಒಪ್ಪಂದದ ಮೂಲಕ ನರೇಂದ್ರ ಮೋದಿ ನಿಮ್ಮ ಕಠಿಣ ಪರಿಶ್ರಮ ಮತ್ತು ರಕ್ತ-ಬೆವರಿನ ಫಲವನ್ನು ಮಾರಾಟ ಮಾಡಿದ್ದಾರೆ. ನಮ್ಮ ಪ್ರಧಾನಿ ದೇಶವನ್ನು ಮಾರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…