ದೇಶ- ವಿದೇಶ

ಕಾಂಗ್ರೆಸ್‌ ವಿರುದ್ಧ ಪ್ರಧಾನಿ ತೀವ್ರ ವಾಗ್ಧಾಳಿ !

ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದರು.

ಗಂಭೀರ ಆರೋಪಗಳನ್ನು ಮಾಡಿದ ಪ್ರಧಾನಿ, “ಕಾಂಗ್ರೆಸ್ ‘ಜಿಹಾದಿ’ ಮತ ಬ್ಯಾಂಕ್ಗೆ ಮೀಸಲಾತಿ ನೀಡಲು ಬಯಸಿದೆ ಅಂತ ಹೇಳಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

6 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

6 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

6 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

6 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

7 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

7 hours ago