ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದರು.
ಗಂಭೀರ ಆರೋಪಗಳನ್ನು ಮಾಡಿದ ಪ್ರಧಾನಿ, “ಕಾಂಗ್ರೆಸ್ ‘ಜಿಹಾದಿ’ ಮತ ಬ್ಯಾಂಕ್ಗೆ ಮೀಸಲಾತಿ ನೀಡಲು ಬಯಸಿದೆ ಅಂತ ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…