ದೇಶ- ವಿದೇಶ

ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪ್ರತಿಭಟನೆ

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ.
ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು ಆಕ್ರಮಿಸಿಕೊಂಡಿರುವ ಪಾಕಿಸ್ಥಾನಕ್ಕೆ ಅಲ್ಲಿನ ಜನರಿಗೆ ಸವಲತ್ತುಗಳನ್ನು ಒದಗಿಸುವ ಸಾಮರ್ಥ್ಯವೂ ಇಲ್ಲ. ಎಲ್ಲ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳಲ್ಲೂ ಸರ್ಕಾರ, ಪಿಒಕೆಗೆ ತಾರತಮ್ಯ ಎಸಗುತ್ತಿದೆ. ಪಾಕ್ ಸರ್ಕಾರ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ, ಅಕ್ರಮವಾಗಿ ನಮ್ಮ ಭೂಮಿಯನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ 12 ದಿನಗಳಿಂದಲೂ ಗಿಲ್ಗಿಟ್-ಬಾಲ್ಟಿಸ್ಥಾನದ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಪಾಕ್ ಸರ್ಕಾರದ ದುರಾಡಳಿತದಿಂದ ಜೀವನಕ್ಕೆ ತೊಂದರೆಯಾಗಿದೆ. ಹೀಗಾಗಿ, ಭಾರತದ ಜತೆಗೆ ಗಿಲ್ಗಿಟ್-ಬಾಲ್ಟಿಸ್ಥಾನ ವಿಲೀನಗೊಳ್ಳಲು ಅವಕಾಶ ನೀಡಲೇಬೇಕು ಎಂದು ಸ್ಥಳೀಯರು 12 ದಿನಗಳಿಂದ ಪ್ರತಿಭಟಿಸಿ, ಆಗ್ರಹಿಸುತ್ತಿದ್ದಾರೆ.

andolanait

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

7 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

8 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

17 hours ago