ದೇಶ- ವಿದೇಶ

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ.

ಜಮ್ಮು-ಕಾಶ್ಮೀರದಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ ಗಮನಿಸಿದ ಸಿಎಂ ಓಮರ್‌ ಅಬ್ದುಲ್ಲಾ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಶ್ರೀನಗರದ ವಿವಿಧ ಭಾಗಗಳಲ್ಲಿ ಮಹಿಳೆಯರು ಸೇರಿದಂತೆ ನೂರಾರು ಶಿಯಾ ಮುಸ್ಲಿಮರು ರಸ್ತೆಗಿಳಿದರು. ಎದೆ ಬಡಿದುಕೊಂಡು ಶೋಕಿಸುತ್ತಾ ಪ್ರತಿಭಟನಾಕಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಅನೇಕರು ಕೆಂಪು ಮತ್ತು ಕಪ್ಪು ಬಣ್ಣದ ಧ್ವಜಗಳನ್ನು ಹಿಡಿದು ಅಮೇರಿಕಾ ಹಾಗೂ ಇಸ್ರೇಲ್‌ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

7 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

10 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

11 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

11 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

12 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

12 hours ago