ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಖಮೇನಿ ಹತ್ಯೆ ಖಂಡಿಸಿ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ.
ಜಮ್ಮು-ಕಾಶ್ಮೀರದಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆ ಗಮನಿಸಿದ ಸಿಎಂ ಓಮರ್ ಅಬ್ದುಲ್ಲಾ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಶ್ರೀನಗರದ ವಿವಿಧ ಭಾಗಗಳಲ್ಲಿ ಮಹಿಳೆಯರು ಸೇರಿದಂತೆ ನೂರಾರು ಶಿಯಾ ಮುಸ್ಲಿಮರು ರಸ್ತೆಗಿಳಿದರು. ಎದೆ ಬಡಿದುಕೊಂಡು ಶೋಕಿಸುತ್ತಾ ಪ್ರತಿಭಟನಾಕಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಅನೇಕರು ಕೆಂಪು ಮತ್ತು ಕಪ್ಪು ಬಣ್ಣದ ಧ್ವಜಗಳನ್ನು ಹಿಡಿದು ಅಮೇರಿಕಾ ಹಾಗೂ ಇಸ್ರೇಲ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…