Bhimavva puppeteer PadmaShri
ನವದೆಹಲಿ: ಕರ್ನಾಟಕದ ತೊಗಲುಗೊಂಬೆ (Puppeteer) ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Award) ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಇದನ್ನೂ ಓದಿ:- Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು, ರಾಜ್ಯ ಮಾತ್ರವಲ್ಲ ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ.
1929ರಲ್ಲಿ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದಲ್ಲಿ ಜನಿಸಿದ್ದ ಭೀಮವ್ವ ಅವರು, ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…