ನವದೆಹಲಿ: ಕೇರಳ ಮಾಜಿ ಮುಖ್ಯಮಂತ್ರಿ, ಕೇರಳದ ಹಿರಿಯ ಕಾಂಗ್ರೆಸ್ ನಾಯಕ ದಿವಂಗತ ಉಮ್ಮನ್ ಚಾಂಡಿ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉಮ್ಮನ್ ಚಾಂಡಿ ಸಾಮಾಜಿಕ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಂಸದ ಶಶಿ ತರೂರ್ ಅವರ ಅಧ್ಯಕ್ಷತೆಯಲ್ಲಿ ನುರಿತ ತೀರ್ಪುಗಾರರ ಸಮಿತಿಯು ರಾಹುಲ್ ಗಾಂಧಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಉಮ್ಮನ್ ಚಾಂಡಿ ಫೌಂಡೇಷನ್ ಭಾನುವಾರ (ಜು.21) ರಾಹುಲ್ ಗಾಂಧಿ ಅವರಿಗೆ ಮೊದಲ ಉಮ್ಮನ್ ಚಾಂಡಿ ಸಮಾಜ ಸೇವಕ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದೆ. ಈ ಪ್ರಶಸ್ತಿ ಜತೆಗೆ ಒಂದು ಲಕ್ಷ ನಗದು ಹಾಗೂ ಕಲಾಕೃತಿ (ಖ್ಯಾತ ಕಲಾವಿದ ನೇಮೊನ್ ಪುಷ್ಪರಾಜ್ ವಿನ್ಯಾಸಿಸಿದ ಕಲಾಕೃತಿ) ನೀಡಲಾಗುವುದು ಎಂದು ಘೋಷಿಸಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ದೇಶಾದ್ಯಂತ ಜನರ ಕಷ್ಟಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಧನಿಯಾಗಿದ್ದ ರಾಹುಲ್ ಅವರ ಕಾರ್ಯ ಸಾಧನೆಗಾಗಿ ಈ ಪ್ರಶಸ್ತಿ ಸಲ್ಲುತ್ತಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…