ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ಗೆಲುವಿನ ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ಏಕೆಂದರೆ ರಾಜ್ಯದಲ್ಲಿ ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಹಾಗೂ ಸ್ವಾಭಿಮಾನಿ ಇಂಡಿಯಾದ ಗೆಲುವಾಗಿದೆ ಎಂದಿದ್ದಾರೆ.
ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣೆಗಾಗಿ ದಣಿದ ಎಲ್ಲಾ ಜನರಿಗೆ ಹಾಗೂ ಜನರ ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು. ಈ ರಾಜ್ಯದ ಅನಿರೀಕ್ಷಿತ ಚುನಾವಣಾ ಫಲಿತಾಂಶಗಳನ್ನು ನಾವು ವಿಶ್ಲೇಷಿಸುತ್ತಿದ್ದೇವೆ. ಬಳಿಕ ವಿಧಾನಸಭಾ ಕ್ಷೇತ್ರದಿಂದ ಬರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು. ನಾವು ನಮ್ಮ ಹಕ್ಕುಗಳನ್ನು ಪಡೆಯಲು ಸಾಮಾಜಿಕ, ಆರ್ಥಿಕ ಹಾಗೂ ಸತ್ಯಕ್ಕಾಗಿ ಈ ಹೋರಾಟವನ್ನು ಮುಂದುವರೆಸುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…
ಗಿರೀಶ್ ಹುಣಸೂರು ನೊಂದ ಕುಂಟುಂಬಗಳಿಗೆ ಲಕ್ಷ ಲಕ್ಷ ರೂ. ಪರಿಹಾರ ತಲುಪಿಸಿರುವ ರಾಜ್ಯ ಸರ್ಕಾರ ಶಾಶ್ವತ ಪರಿಹಾರಕ್ಕಾಗಿ ಎದುರು ನೋಡುತ್ತಿರುವ…