ದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅನಿರೀಕ್ಷಿತ ಸೋಲು ಉಂಟಾಗಿದ್ದು, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ಗೆಲುವಿನ ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ಏಕೆಂದರೆ ರಾಜ್ಯದಲ್ಲಿ ಸಂವಿಧಾನದ ಗೆಲುವು, ಪ್ರಜಾಪ್ರಭುತ್ವದ ಹಾಗೂ ಸ್ವಾಭಿಮಾನಿ ಇಂಡಿಯಾದ ಗೆಲುವಾಗಿದೆ ಎಂದಿದ್ದಾರೆ.
ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣೆಗಾಗಿ ದಣಿದ ಎಲ್ಲಾ ಜನರಿಗೆ ಹಾಗೂ ಜನರ ಕಠಿಣ ಪರಿಶ್ರಮಕ್ಕೆ ಧನ್ಯವಾದಗಳು. ಈ ರಾಜ್ಯದ ಅನಿರೀಕ್ಷಿತ ಚುನಾವಣಾ ಫಲಿತಾಂಶಗಳನ್ನು ನಾವು ವಿಶ್ಲೇಷಿಸುತ್ತಿದ್ದೇವೆ. ಬಳಿಕ ವಿಧಾನಸಭಾ ಕ್ಷೇತ್ರದಿಂದ ಬರುವ ದೂರುಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು. ನಾವು ನಮ್ಮ ಹಕ್ಕುಗಳನ್ನು ಪಡೆಯಲು ಸಾಮಾಜಿಕ, ಆರ್ಥಿಕ ಹಾಗೂ ಸತ್ಯಕ್ಕಾಗಿ ಈ ಹೋರಾಟವನ್ನು ಮುಂದುವರೆಸುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…