ಬೆಂಗಳೂರು: ಇಂದು (ಜೂನ್.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕ್ಷೇತ್ರವಾದ ವಯನಾಡಿನಲ್ಲಿ ಮತ್ತೊಮ್ಮೆ ಭರ್ಜರಿ ಜಯಭೇರಿ ಬಾರಿಸುವ ಸೂಚನೆಯನ್ನು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಇಲ್ಲಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿರುದ್ಧ ಬರೋಬ್ಬರಿ 2.43 ಲಕ್ಷ ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಆ ಮೂಲಕ ಕೇರಳದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ತನ್ನ ಗೆಲುವನ್ನು ದಾಖಲಿಸಲು ಮುಂದಾಗಿದೆ.
ಬೆಳಿಗ್ಗೆ 11.50 ರ ವೇಳೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 322941 ಮತ ಪಡೆದು ಮುನ್ನಡೆ ಸಾಧಿಸಿದರೇ, 143405 ಮತ ಪಡೆದಿರುವ ಸಿಪಿಐನ ಅನ್ನೀ ರಾಜಾ ಅವರು ಹಿನ್ನಡೆ ಅನುಭವಿಸಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಬಿಜೆಪಿಯ ಕೆ. ಸುರೇಂದ್ರನ್ 78976ಮತ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…
ಗಾಂಧಿ ಅಭಿಯಾನ ಅರಿವಿನ ಯಾನ ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…