ನವದೆಹಲಿ: 2019ರಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್ ಕುಟುಂಬದ ಆಪ್ತ ಕಿಶೋರ್ ಲಾಲ್ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ.
ಸೊಲುಂಡ ಇರಾನಿ ಅವರ ವಿರುದ್ಧ ನಿಂದನೆ ಹಾಗೂ ಅವರು ತಮ್ಮ ದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಇರಾನಿಯನ್ನು ಟ್ರೋಲ್ ಮಾಡಿ ಅಪಹಸ್ಯ ಮಾಡುತ್ತಿದ್ದಾರೆ. ಈ ಹಿನ್ನಲೆ ತಕ್ಷಣ ತಮ್ಮ ರಾಜಕೀಯ ವಿರೋಧಿ ಇರಾನಿ ಬೆಂಬಲಕ್ಕೆ ನಿಂತ ರಾಹುಲ್ ಯಾವುದೇ ವ್ಯಕ್ತಿಯನ್ನು ಸೋತ ಕೂಡಲೇ ನಿಂದಿಸಬಾರದು. ನಿಂದನೆ ಶಕ್ತಿ ಇಲ್ಲ, ಅದು ದೌರ್ಬಲ್ಯ ಎಂದು ಹೇಳುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ.
ರಾಜಕೀಯ ಜೀವನದಲ್ಲಿ ಸೋಲು ಮತ್ತು ಗೆಲುವುಗಳ ಸಂಭವಿಸುತ್ತವೆ. ಈ ಬಗ್ಗೆ ಅವಹೇಳನೆ ಹಾಗೂ ನಿಂದನೆ ಸರಿಯಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ರಾಜಕೀಯ ಎದುರಾಳಿ ಸ್ಮೃತಿ ಇರಾನಿ ಬೆಂಬಲಕ್ಕೆ ಬರುವ ಮೂಲಕ ಜನರ ಮನ ಸೆಳೆದಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…