ನವದೆಹಲಿ: 2019ರಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್ ಕುಟುಂಬದ ಆಪ್ತ ಕಿಶೋರ್ ಲಾಲ್ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ.
ಸೊಲುಂಡ ಇರಾನಿ ಅವರ ವಿರುದ್ಧ ನಿಂದನೆ ಹಾಗೂ ಅವರು ತಮ್ಮ ದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಇರಾನಿಯನ್ನು ಟ್ರೋಲ್ ಮಾಡಿ ಅಪಹಸ್ಯ ಮಾಡುತ್ತಿದ್ದಾರೆ. ಈ ಹಿನ್ನಲೆ ತಕ್ಷಣ ತಮ್ಮ ರಾಜಕೀಯ ವಿರೋಧಿ ಇರಾನಿ ಬೆಂಬಲಕ್ಕೆ ನಿಂತ ರಾಹುಲ್ ಯಾವುದೇ ವ್ಯಕ್ತಿಯನ್ನು ಸೋತ ಕೂಡಲೇ ನಿಂದಿಸಬಾರದು. ನಿಂದನೆ ಶಕ್ತಿ ಇಲ್ಲ, ಅದು ದೌರ್ಬಲ್ಯ ಎಂದು ಹೇಳುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ.
ರಾಜಕೀಯ ಜೀವನದಲ್ಲಿ ಸೋಲು ಮತ್ತು ಗೆಲುವುಗಳ ಸಂಭವಿಸುತ್ತವೆ. ಈ ಬಗ್ಗೆ ಅವಹೇಳನೆ ಹಾಗೂ ನಿಂದನೆ ಸರಿಯಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ರಾಜಕೀಯ ಎದುರಾಳಿ ಸ್ಮೃತಿ ಇರಾನಿ ಬೆಂಬಲಕ್ಕೆ ಬರುವ ಮೂಲಕ ಜನರ ಮನ ಸೆಳೆದಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…