ನವದೆಹಲಿ: 2019ರಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿಸಿ ಸಂಚಲನ ಮೂಡಿಸಿದ್ದ ಸ್ಮೃತಿ ಇರಾನಿ ಬದಲಾದ ರಾಜಕೀಯ ಘಟ್ಟದಲ್ಲಿ ರಾಹುಲ್ ಕುಟುಂಬದ ಆಪ್ತ ಕಿಶೋರ್ ಲಾಲ್ ಶರ್ಮಾ ಅವರಿಂದ ಸೋಲನ್ನು ಅನುಭವಿಸಿದ್ದಾರೆ.
ಸೊಲುಂಡ ಇರಾನಿ ಅವರ ವಿರುದ್ಧ ನಿಂದನೆ ಹಾಗೂ ಅವರು ತಮ್ಮ ದೆಹಲಿಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಇರಾನಿಯನ್ನು ಟ್ರೋಲ್ ಮಾಡಿ ಅಪಹಸ್ಯ ಮಾಡುತ್ತಿದ್ದಾರೆ. ಈ ಹಿನ್ನಲೆ ತಕ್ಷಣ ತಮ್ಮ ರಾಜಕೀಯ ವಿರೋಧಿ ಇರಾನಿ ಬೆಂಬಲಕ್ಕೆ ನಿಂತ ರಾಹುಲ್ ಯಾವುದೇ ವ್ಯಕ್ತಿಯನ್ನು ಸೋತ ಕೂಡಲೇ ನಿಂದಿಸಬಾರದು. ನಿಂದನೆ ಶಕ್ತಿ ಇಲ್ಲ, ಅದು ದೌರ್ಬಲ್ಯ ಎಂದು ಹೇಳುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ.
ರಾಜಕೀಯ ಜೀವನದಲ್ಲಿ ಸೋಲು ಮತ್ತು ಗೆಲುವುಗಳ ಸಂಭವಿಸುತ್ತವೆ. ಈ ಬಗ್ಗೆ ಅವಹೇಳನೆ ಹಾಗೂ ನಿಂದನೆ ಸರಿಯಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ರಾಜಕೀಯ ಎದುರಾಳಿ ಸ್ಮೃತಿ ಇರಾನಿ ಬೆಂಬಲಕ್ಕೆ ಬರುವ ಮೂಲಕ ಜನರ ಮನ ಸೆಳೆದಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…