ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಇಂದು ಡಿಸೆಂಬರ್.14 ರಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…