ದೇಶ- ವಿದೇಶ

ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾನದಲ್ಲಿ ಪರಿಗಣಿಸುತ್ತಿದೆ: ರಾಹುಲ್‌ ಗಾಂಧಿ

ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಇಂದು ಡಿಸೆಂಬರ್‌.14 ರಂದು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago