ನವದೆಹಲಿ: ಬಿಜೆಪಿ ಸರ್ಕಾರ ಮನುಸ್ಮೃತಿಯನ್ನು ಸಂವಿಧಾನಕ್ಕಿಂತಲೂ ಉನ್ನತ ಸ್ಥಾನದಲ್ಲಿ ಪರಿಗಣಿಸುಲಾತ್ತಿದೆಯೆಂದು ಸಂಸತ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಇಂದು ಡಿಸೆಂಬರ್.14 ರಂದು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಇಂದಿನ ಅಧಿವೇಶನಗಳಲ್ಲಿ ಸಂವಿಧಾನ ಬಗ್ಗೆ ಚರ್ಚೆಗಳಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಕೇವಲ ಮನುಸ್ಮೃತಿ ತತ್ವವನ್ನು ಆಚರಣೆ ಮಾಡುತ್ತಿದೆ ಎಂದು ಮಹಾಭಾರತದ ಕಥೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಮಹಾಭಾರತದಲ್ಲೂ ಜಾತಿ ಪದ್ಧತಿ ರೂಢಿಯಲ್ಲಿತ್ತು. ದ್ರೋಣಾಚಾರ್ಯರೇ ಗುರು ದಕ್ಷಿಣೆಗಾಗಿ ಏಕಲವ್ಯನಿಂದ ಹೆಬ್ಬೆರಳನ್ನು ಕತ್ತರಿಸಿಕೊಡುವಂತೆ ಹೇಳಿದಂತೆಯೇ, ಇದೀಗ ಕೇಂದ್ರ ಸರ್ಕಾರ ಭಾರತದ ಯುವಕರ ಹೆಬ್ಬೆರಳನ್ನು ಕತ್ತರಿಸುವಂತಹ ಕಾರ್ಯ ಮಾಡುತ್ತಿದೆ. ಅಲ್ಲದೇ ಎಲ್ಲವನ್ನೂ ಅದಾನಿ ಸೇರಿದಂತೆ ಇನ್ನಿತರ ಕೈಗಾರಿಕೋದ್ಯಮಿಗಳ ಕೈಗೆ ನೀಡಿ ಯುವಕರ ಜೀವನವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…