ದೇಶ- ವಿದೇಶ

ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯ: ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌

ನವದೆಹಲಿ: ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಲೋಕಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ ಹಿಂದೂಗಳು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಯವರು ಹಿಂಸಾಚಾರಿಗಳು ಎಂದಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಭಾಗವನ್ನು ಅವರ ಭಾಷಣದಿಂದ ತೆಗೆದುಹಾಕಲಾಗಿತ್ತು. ಇದಕ್ಕೆ ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಭಾಷಣದ ಭಾಗಗಳನ್ನು ಪುನಃ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಸ್ಪೀಕರ್‌ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.

ಜುಲೈ.2024ರ ಅಧ್ಯಕ್ಷರ ವಿಳಾಸದ ಮೇಲಿನ ಧನ್ಯವಾದಗಳ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ನನ್ನ ಭಾಷಣದಿಂದ ತೆಗೆದುಹಾಕಲಾದ ಟೀಕೆಗಳ ಹಿನ್ನೆಲೆಯಲ್ಲಿ ನಾನು ಇದನ್ನು ಬರೆಯುತ್ತಿದ್ದೇನೆ. ಸದನದ ನಡಾವಳಿಗಳಿಂದ ಕೆಲವು ಟೀಕೆಗಳನ್ನು ಹೊರಹಾಕುವ ಅಧಿಕಾರವನ್ನು ಸ್ಪೀಕರ್‌ ವಜಾಗೊಳಿಸುತ್ತಾರೆ. ನನ್ನ ಭಾಷಣದ ಗಣನೀಯ ಭಾಗವನ್ನು ಉಚ್ಛಾರಣೆಯ ಉಡುಪಿನ ಅಡಿಯಲ್ಲಿ ಪ್ರಕ್ರಿಯೆಯಿಂದ ಸರಳವಾಗಿ ತೆಗೆದುಹಾಕಿರುವ ವಿಧಾನವನ್ನು ಗಮನಿಸಲು ನಾನು ಆಘಾತಕ್ಕೊಳಗಾಗಿದ್ದೇನೆ ಎಂದಿದ್ದಾರೆ.

ಆರೋಪಗಳಿಂದ ತುಂಬಿರುವ ಅನುರಾಗ್‌ ಠಾಕೂರ್‌ ಅವರ ಭಾಷಣದ ಒಂದೇ ಒಂದು ಪದವನ್ನು ಹೊರಹಾಕಿಲ್ಲ ಎಂದು ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ನನ್ನ ಭಾಷಣದ ಬಹುಪಾಲು ಭಾಗವನ್ನು ಸದನದ ಕಲಾಪದಿಂದ ಉಚ್ಚಾಟನೆಯ ರೀತಿಯಲ್ಲಿ ಕತ್ತರಿಸಲಾಗಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

14 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

43 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago