ದೇಶ- ವಿದೇಶ

ಡೊನಾಲ್ಡ್‌ ಟ್ರಂಪ್‌ ಸುಂಕ ಸಮರಕ್ಕೆ ರಾಜನಾಥ್‌ ಸಿಂಗ್ ತಿರುಗೇಟು

ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್‌ ಟ್ರಂಪ್‌ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿರುಗೇಟು ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್‌ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಆಪರೇಷನ್‌ ಸಿಂಧೂರ್‌ ಅನ್ನು ಶ್ಲಾಘಿಸಿದ ಅವರು, ಭಾರತದ ರಕ್ಷಣಾ ಸಾಮರ್ಥ್ಯ, ಆರ್ಥಿಕ ಪ್ರಗತಿ ಹಾಗೂ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವನ್ನು ಒತ್ತಿ ಹೇಳಿದ್ದಾರೆ.

ಭಾರತದ ವೇಗದ ಅಭಿವೃದ್ಧಿಯಿಂದ ಸಂತೋಷಪಡದೇ ಇರುವ ಕೆಲವು ಜನರಿದ್ದಾರೆ. ಅವರು ನಾವೇ ಎಲ್ಲರಿಗೂ ಒಡೆಯರು, ಭಾರತ ಹೇಗೆ ಇಷ್ಟ ವೇಗವಾಗಿ ಬೆಳೆಯುತ್ತಿದೆ ಎಂದು ಭಾವಿಸುತ್ತಾರೆ. ಜೊತೆಗೆ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಜಗತ್ತು ಖರೀದಿಸದಂತೆ ದುಬಾರಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಪರೋಕ್ಷವಾಗಿ ಟ್ರಂಪ್‌ಗೆ ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

4 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

4 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

5 hours ago