derajnata sing i (1)
ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್ ಟ್ರಂಪ್ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಆಪರೇಷನ್ ಸಿಂಧೂರ್ ಅನ್ನು ಶ್ಲಾಘಿಸಿದ ಅವರು, ಭಾರತದ ರಕ್ಷಣಾ ಸಾಮರ್ಥ್ಯ, ಆರ್ಥಿಕ ಪ್ರಗತಿ ಹಾಗೂ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವನ್ನು ಒತ್ತಿ ಹೇಳಿದ್ದಾರೆ.
ಭಾರತದ ವೇಗದ ಅಭಿವೃದ್ಧಿಯಿಂದ ಸಂತೋಷಪಡದೇ ಇರುವ ಕೆಲವು ಜನರಿದ್ದಾರೆ. ಅವರು ನಾವೇ ಎಲ್ಲರಿಗೂ ಒಡೆಯರು, ಭಾರತ ಹೇಗೆ ಇಷ್ಟ ವೇಗವಾಗಿ ಬೆಳೆಯುತ್ತಿದೆ ಎಂದು ಭಾವಿಸುತ್ತಾರೆ. ಜೊತೆಗೆ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಜಗತ್ತು ಖರೀದಿಸದಂತೆ ದುಬಾರಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಪರೋಕ್ಷವಾಗಿ ಟ್ರಂಪ್ಗೆ ಟಾಂಗ್ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…