derajnata sing i (1)
ಮಧ್ಯಪ್ರದೇಶ: ಭಾರತದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೊನಾಲ್ಡ್ ಟ್ರಂಪ್ ಸುಂಕ ಸಮರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಟ್ರಂಪ್ ಅವರ ಸುಂಕ ಯುದ್ಧ ಮತ್ತು ಪಾಕಿಸ್ತಾನದ ವಿರುದ್ಧ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಆಪರೇಷನ್ ಸಿಂಧೂರ್ ಅನ್ನು ಶ್ಲಾಘಿಸಿದ ಅವರು, ಭಾರತದ ರಕ್ಷಣಾ ಸಾಮರ್ಥ್ಯ, ಆರ್ಥಿಕ ಪ್ರಗತಿ ಹಾಗೂ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವನ್ನು ಒತ್ತಿ ಹೇಳಿದ್ದಾರೆ.
ಭಾರತದ ವೇಗದ ಅಭಿವೃದ್ಧಿಯಿಂದ ಸಂತೋಷಪಡದೇ ಇರುವ ಕೆಲವು ಜನರಿದ್ದಾರೆ. ಅವರು ನಾವೇ ಎಲ್ಲರಿಗೂ ಒಡೆಯರು, ಭಾರತ ಹೇಗೆ ಇಷ್ಟ ವೇಗವಾಗಿ ಬೆಳೆಯುತ್ತಿದೆ ಎಂದು ಭಾವಿಸುತ್ತಾರೆ. ಜೊತೆಗೆ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಜಗತ್ತು ಖರೀದಿಸದಂತೆ ದುಬಾರಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಪರೋಕ್ಷವಾಗಿ ಟ್ರಂಪ್ಗೆ ಟಾಂಗ್ ನೀಡಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…