rajnath singh
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾವು ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಕೇವಲ 22 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ ಮುಗಿದಿತ್ತು. ನಮ್ಮ ಮೇಲೆ ಪಾಕ್ ದಾಳಿ ಮಾಡಲು ಮುಂದಾಗಿತ್ತು. ಆಗ ಪಾಕ್ನ 9 ಸೇನಾನೆಲೆಗಳನ್ನು ಭಾರತ ಹೊಡೆದು ಹಾಕಿದೆ.
ಉಗ್ರರ ನೆಲೆಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದ್ದು, ಪಾಕ್ ಬೆಂಬಲಿತ ಉಗ್ರರು ನಿರ್ನಾಮ ಆಗಿದ್ದಾರೆ. ಆಪರೇಷನ್ ವೇಳೆ ನಮ್ಮಲ್ಲಿ ಯಾವುದೇ ಹಾನಿಯಾಗಿಲ್ಲ. ನಮ್ಮ ಸೇನೆ ಉಗ್ರರನ್ನು ಹತ್ಯೆಗೈದಿದೆ, ಜನರನ್ನಲ್ಲ. ನಾವು ಅವರ ಮನೆಗೆ ನುಗ್ಗಿ ಹೊಡೆದಿದ್ದೇವೆ ಎಂದು ಆಪರೇಷನ್ ಸಿಂಧೂರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…