rajnath singh
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾವು ಪಾಕ್ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದ್ದೇವೆ. ಕೇವಲ 22 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ ಮುಗಿದಿತ್ತು. ನಮ್ಮ ಮೇಲೆ ಪಾಕ್ ದಾಳಿ ಮಾಡಲು ಮುಂದಾಗಿತ್ತು. ಆಗ ಪಾಕ್ನ 9 ಸೇನಾನೆಲೆಗಳನ್ನು ಭಾರತ ಹೊಡೆದು ಹಾಕಿದೆ.
ಉಗ್ರರ ನೆಲೆಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದ್ದು, ಪಾಕ್ ಬೆಂಬಲಿತ ಉಗ್ರರು ನಿರ್ನಾಮ ಆಗಿದ್ದಾರೆ. ಆಪರೇಷನ್ ವೇಳೆ ನಮ್ಮಲ್ಲಿ ಯಾವುದೇ ಹಾನಿಯಾಗಿಲ್ಲ. ನಮ್ಮ ಸೇನೆ ಉಗ್ರರನ್ನು ಹತ್ಯೆಗೈದಿದೆ, ಜನರನ್ನಲ್ಲ. ನಾವು ಅವರ ಮನೆಗೆ ನುಗ್ಗಿ ಹೊಡೆದಿದ್ದೇವೆ ಎಂದು ಆಪರೇಷನ್ ಸಿಂಧೂರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…