ಅಯೋಧ್ಯಾ : ಇಲ್ಲಿನ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಸೂರ್ಯನ ಕಿರಣಗಳು ಬಾಲರಾಮನ ಮೂರ್ತಿಯ ಹಣೆಯನ್ನು ಸ್ಪರ್ಶಿಸುತ್ತಿದ್ದಂತೆ, ಮಂದಿರದಲ್ಲಿ ಜೈಕಾರ ಮೊಳಗಿದವು.
ಅಯೋಧ್ಯ ರಾಮ ಮಂದಿರದಲ್ಲಿ ಪ್ರತಿ ರಾಮನವಮಿ ದಿನದಂದು ರಾಮನ ಮೂರ್ತಿಗೆ ಸೂರ್ಯ ತಿಲಕ ಇಡುವ ತಂತ್ರಜ್ಞಾನವ್ನು ಸಿಎಸ್ಐಆರ್ ಹಾಗೂ ಕೇಂದ್ರಿಯ ಕಟ್ಟಡ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿ ಅಳವಡಿಸಿದೆ.
ರಾಮ ಮಂದಿರದ ಮೂರನೇ ಮಹಡಿಯಲ್ಲಿ ಆಪ್ಟಿಕಲ್ ಲೆನ್ಸ್ವೊಂದು ಇದೆ. ಅದು ಪೈಪ್ಗಳಲ್ಲಿ ಅಳವಡಿಸಿರುವ ರಿಫ್ಲೆಕ್ಟರ್ಗಳ ಮೂಲಕ ಬೆಳಕನ್ನು ವಿಗ್ರಹದ ಹಣೆಯ ಮೆಲೆ ಮೂಡಿಸಲಿದೆ. ರಾಮನವಮಿ ದಿನದಂದು ಮಧ್ಯಾಹ್ನ 12ರಿಂದ ಸುಮಾರು 6 ನಿಮಿಷಗಳ ಕಾಲ ಸೂರ್ಯನ ಬೆಳಕು ಗರ್ಭಗುಡಿಯ ವಿಗ್ರಹದ ಹಣೆಯ ಮೇಲೆ ಬೀಳಲಿದೆ ಎಂದು ವಿಜ್ಞಾನಿ ಆರ್.ಧರ್ಮರಾಜು ತಿಳಿಸಿದರು.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…