ಅಯೋಧ್ಯಾ : ಇಲ್ಲಿನ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಸೂರ್ಯನ ಕಿರಣಗಳು ಬಾಲರಾಮನ ಮೂರ್ತಿಯ ಹಣೆಯನ್ನು ಸ್ಪರ್ಶಿಸುತ್ತಿದ್ದಂತೆ, ಮಂದಿರದಲ್ಲಿ ಜೈಕಾರ ಮೊಳಗಿದವು.
ಅಯೋಧ್ಯ ರಾಮ ಮಂದಿರದಲ್ಲಿ ಪ್ರತಿ ರಾಮನವಮಿ ದಿನದಂದು ರಾಮನ ಮೂರ್ತಿಗೆ ಸೂರ್ಯ ತಿಲಕ ಇಡುವ ತಂತ್ರಜ್ಞಾನವ್ನು ಸಿಎಸ್ಐಆರ್ ಹಾಗೂ ಕೇಂದ್ರಿಯ ಕಟ್ಟಡ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿ ಅಳವಡಿಸಿದೆ.
ರಾಮ ಮಂದಿರದ ಮೂರನೇ ಮಹಡಿಯಲ್ಲಿ ಆಪ್ಟಿಕಲ್ ಲೆನ್ಸ್ವೊಂದು ಇದೆ. ಅದು ಪೈಪ್ಗಳಲ್ಲಿ ಅಳವಡಿಸಿರುವ ರಿಫ್ಲೆಕ್ಟರ್ಗಳ ಮೂಲಕ ಬೆಳಕನ್ನು ವಿಗ್ರಹದ ಹಣೆಯ ಮೆಲೆ ಮೂಡಿಸಲಿದೆ. ರಾಮನವಮಿ ದಿನದಂದು ಮಧ್ಯಾಹ್ನ 12ರಿಂದ ಸುಮಾರು 6 ನಿಮಿಷಗಳ ಕಾಲ ಸೂರ್ಯನ ಬೆಳಕು ಗರ್ಭಗುಡಿಯ ವಿಗ್ರಹದ ಹಣೆಯ ಮೇಲೆ ಬೀಳಲಿದೆ ಎಂದು ವಿಜ್ಞಾನಿ ಆರ್.ಧರ್ಮರಾಜು ತಿಳಿಸಿದರು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…