ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.
ಸೂರ್ಯ ರಶ್ಮಿಯು ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂದಿದೆ. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ಬಾಲ ರಾಮನ ಮೂರ್ತಿಯ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕ ರೂಪಿಸಿತು. ಈ ತಿಲಕವು ಮೂರ್ತಿಯ ಮೇಲೆ ಸುಮಾರು 3 ರಿಂದ 4 ನಿಮಿಷಗಳ ಕಾಲ ಕಂಡುಬಂದಿತು. ಈ ವಿಸ್ಮಯವನ್ನು ಶ್ರೀರಾಮನ ಭಕ್ತರು ಕಣ್ತುಂಬಿಕೊಂಡರು. ಈ ಸೂರ್ಯ ರಶ್ಮಿಯು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.
2 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ಇನ್ನೂ ರಾಮನವಮಿ ಸಂಭ್ರಮದ ಹಿನ್ನೆಲೆ ದೇಶಾದ ವಿವಿಧೆಡೆಯಿಂದ ಶ್ರೀರಾಮನ ಭಕ್ತರು ಅಯೋಧ್ಯೆಗೆ ಬರಲಾರಂಭಿಸಿದ್ದಾರೆ. ತಡರಾತ್ರಿ 2 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಸಹ ರಾತ್ರಿ 10 ಗಂಟೆವರೆಗೆ ಬಾಲ ರಾಮನ ದರ್ಶನಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…