ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ರಣವೀರ್ ಸಿಂಗ್ ಅವರು, ಕಾಂತಾರ-1 ಚಿತ್ರವನ್ನು ಥಿಯೇಟ್ನಲ್ಲಿ ನೋಡಿದೆ. ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ದೈವದ ಅನುಕರಣೆ ಮಾಡಿದ್ದಾರೆ. ಈ ಮೂಲಕ ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.
ನಟ ರಣವೀರ್ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…