ಮುಂಬೈ: ಲಷ್ಕರ್-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್ ಬ್ಯಾಂಕ್ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ.
ಆರ್ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮುಂಬೈನಲ್ಲಿರುವ ಜೆಎಸ್ಎ ಕಾನೂನು ಸಂಸ್ಥೆ ಬಲ್ಲಾರ್ಡ್ ಪೇರ್ ಹಾಗೂ ಜೆಎಸ್ಎ ಕಚೇರಿ ಕಮಲಾ ಮಿಲ್ ಲೋವರ್ ಪರ್ಲ್ಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ರವಾನಿಸಲಾಗಿದೆ. ಆದರೆ ಬೆದರಿಕೆ ಸಂದೇಶದಲ್ಲಿ ಕಂಪನಿಯ ಇಮೇಲ್ ಐಡಿಯಲ್ಲಿ ಫರ್ಜಾನ್ ಅಹ್ಮದ್ ಎಂದು ಬರೆಯಲಾಗಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…