heavy rain yellow alert
ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಮಾರ್ಗಸೂಚಿ ಹೊರಡಿಸಿದೆ.
ಇನ್ನುಮುಂದೆ ಡಿಜಿಟಲ್ ಪಾವತಿ ಮಾಡುವ ವೇಳೆ ಕೇವಲ ಒಟಿಪಿ ನಮೂದಿಸಿದರೆ ಸಾಲದು, ಅದರೊಂದಿಗೆ ಹೆಚ್ಚುವರಿ ಭದ್ರತಾ ಹಂತಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ನಾಳೆ ಅಂದರೆ ಏಪ್ರಿಲ್.1, 2026ರಿಂದ ಈ ಹೊಸ ನಿಯಮಗಳು ಜಾರಿಗೆ ಬರಲಿದೆ.
ಇನ್ನು ಮುಂದೆ ಪ್ರತಿ ವಹಿವಾಟಿಗೆ ಕನಿಷ್ಠ ಎರಡು ಹಂತದ ದೃಢೀಕರಣ ಇರಲೇಬೇಕು. ಕೇವಲ ಒಟಿಪಿ ಸಾಕಾಗುವುದಿಲ್ಲ. ಅದರೊಂದಿಗೆ ಪಿನ್, ಪಾಸ್ವರ್ಡ್ ಅಥವಾ ಬಯೋಮೆಟ್ರಿಕ್ ಅಥವಾ ಟೋಕನ್ಗಳಲ್ಲಿ ಯಾವುದಾದರೂ ಒಂದನ್ನು ಬಳಸುವುದು ಕಡ್ಡಾಯ ಎಂದು ತಿಳಿಸಲಾಗಿದೆ.
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…