ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ನ(ಆರ್ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು.
ಮುಂಬೈನ ಆರ್ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್ಬಿಐ ಗವರ್ನರ್ ಆಗಿ ಅಧಿಕಾರಿ ಸ್ವೀಕಾರ ಮಾಡಿದರು.
ಇತ್ತೀಚಿನವರೆಗೂ ಅವರು ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…