ತಿರುಮಲ : ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ.
ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ ರೂ ದಾಖಲೆಯ ಹಣ ಸಂಗ್ರಹವಾಗಿದೆ.
ಜೂ.೧೮ರ ಮಂಗಳವಾರದಂದು ದೇವಾಲಯದ ಶ್ರೀವಾರಿ ಹುಂಡಿಯಲ್ಲಿ ಸಂಗ್ರಹವಾದ ಹಣ ಸುಮಾರು ೫ಕೋಟಿ ೪೧ ಲಕ್ಷ.
ಸಾಲು ಸಾಲು ರಜೆಯಿಂದಾಗಿ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆ ದೇವಾಲಯದ ಹುಂಡಿಗೆ ಈ ಹಿಂದಿಗಿಂತಲೂ ದಾಖಲೆಯ ಹಣ ಸಂಗ್ರಹವಾಗಿದೆ ಎಂದು ಟಿಟಿಡಿ ತಿಳಿಸಿದೆ.
ಮಂಗಳವಾರ ಒಂದೇ ದಿನ ಸುಮಾರು ೭೫ ಸಾವಿರ ೧೨೫ ಮಂದಿ ಭಕ್ತು ದೇವಾಲಯಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಆಡಳಿಮಂಡಳಿ ತಿಳಿಸಿದೆ.
ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು, ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಸುಮಾರು ೨೦ ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…
ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…