ತಿರುಮಲ : ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ.
ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ ರೂ ದಾಖಲೆಯ ಹಣ ಸಂಗ್ರಹವಾಗಿದೆ.
ಜೂ.೧೮ರ ಮಂಗಳವಾರದಂದು ದೇವಾಲಯದ ಶ್ರೀವಾರಿ ಹುಂಡಿಯಲ್ಲಿ ಸಂಗ್ರಹವಾದ ಹಣ ಸುಮಾರು ೫ಕೋಟಿ ೪೧ ಲಕ್ಷ.
ಸಾಲು ಸಾಲು ರಜೆಯಿಂದಾಗಿ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆ ದೇವಾಲಯದ ಹುಂಡಿಗೆ ಈ ಹಿಂದಿಗಿಂತಲೂ ದಾಖಲೆಯ ಹಣ ಸಂಗ್ರಹವಾಗಿದೆ ಎಂದು ಟಿಟಿಡಿ ತಿಳಿಸಿದೆ.
ಮಂಗಳವಾರ ಒಂದೇ ದಿನ ಸುಮಾರು ೭೫ ಸಾವಿರ ೧೨೫ ಮಂದಿ ಭಕ್ತು ದೇವಾಲಯಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಆಡಳಿಮಂಡಳಿ ತಿಳಿಸಿದೆ.
ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು, ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಸುಮಾರು ೨೦ ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…