ತಿರುಮಲ : ತಿರುಮಲ ತಿರುಪತಿಯ ತಿಮ್ಮಪ್ಪನ ದೇವಾಲಯದ ಹುಂಡಿಯಲ್ಲಿ ಒಂದೇ ದಿನಕ್ಕೆ ದಾಖಲೆಯ ಹಣ ಸಂಗ್ರಹವಾಗಿದೆ.
ಹೌದು, ತಿರುಪತಿ ತಿರುಮಲ ದೇವಾಲಯದಲ್ಲಿ ಒಂದೇ ದಿನದಲ್ಲಿ ೫.೪೧ ಕೋಟಿ ರೂ ದಾಖಲೆಯ ಹಣ ಸಂಗ್ರಹವಾಗಿದೆ.
ಜೂ.೧೮ರ ಮಂಗಳವಾರದಂದು ದೇವಾಲಯದ ಶ್ರೀವಾರಿ ಹುಂಡಿಯಲ್ಲಿ ಸಂಗ್ರಹವಾದ ಹಣ ಸುಮಾರು ೫ಕೋಟಿ ೪೧ ಲಕ್ಷ.
ಸಾಲು ಸಾಲು ರಜೆಯಿಂದಾಗಿ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆ ದೇವಾಲಯದ ಹುಂಡಿಗೆ ಈ ಹಿಂದಿಗಿಂತಲೂ ದಾಖಲೆಯ ಹಣ ಸಂಗ್ರಹವಾಗಿದೆ ಎಂದು ಟಿಟಿಡಿ ತಿಳಿಸಿದೆ.
ಮಂಗಳವಾರ ಒಂದೇ ದಿನ ಸುಮಾರು ೭೫ ಸಾವಿರ ೧೨೫ ಮಂದಿ ಭಕ್ತು ದೇವಾಲಯಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಆಡಳಿಮಂಡಳಿ ತಿಳಿಸಿದೆ.
ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದ್ದು, ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ತಿಮ್ಮಪ್ಪನ ದರ್ಶನಕ್ಕೆ ಸುಮಾರು ೨೦ ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…